Politics Local

ಹೆಣ್ಣು ಹೆತ್ತೆವಲ್ಲ ಎಂದು ಕೊರಗುವವರ ನಡುವೆ,ಹೆತ್ತವರನ್ನ ಹೊತ್ತು ಮೆರೆಸಿದ ಚಿನ್ನದ ಹುಡುಗಿ

by 1 on | 2024-09-30 14:48:53 Last Updated by 1 on2026-01-01 04:02:41

Share: Facebook | Twitter | Whatsapp | Linkedin | Visits: 1556


ಹೆಣ್ಣು ಹೆತ್ತೆವಲ್ಲ ಎಂದು ಕೊರಗುವವರ ನಡುವೆ,ಹೆತ್ತವರನ್ನ ಹೊತ್ತು ಮೆರೆಸಿದ ಚಿನ್ನದ ಹುಡುಗಿ
ಹದಿನಾರು ಚಿನ್ನದ ಪದಕ ಪಡೆದ ಬೀದರ ಮೂಲದ ಚಿನ್ನದ ಹುಡುಗಿ

 ಹೆಣ್ಮಕ್ಕಳೇ ಹುಟ್ಟಿದ್ರು ಅಂತಾ ಹೆತ್ತವ್ರನ್ನು ಹೀಯಾಳಿಸಿದ ಜನರೆದರು ಮಗಳೊಬ್ಬಳು ತಲೆ ಎತ್ತಿ ಮೆರೆಸಿದ್ದಾಳೆ. ಹೌದು ತೋಟಗಾರಿಕೆ ಬಿ.ಎಸ್.ಸಿ(ಹಾನ್ಸ) ವಿಭಾಗದಲ್ಲಿ 16‌ ಚಿನ್ನದ ಪದಕಗಳನ್ನು ಪಡೆಯುವುದರ ಮೂಲಕ ಬೀದರ ಮೂಲದ ವಿದ್ಯಾರ್ಥಿನಿ ಅಮೂಲ್ಯ ಸಂಗಪ್ಪ ಪಾಟೀಲ್ ಚಿನ್ನದ ಹುಡುಗಿಯಾಗಿ ಹೊರ ಹೊಮ್ಮಿದ್ದಾಳೆ. ಹೌದು 

ಬಾಗಲಕೋಟೆಯಲ್ಲಿರುವ ರಾಜ್ಯದ ಏಕೈಕ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 13ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 16 ಚಿನ್ನದ ಪದಕ‌ ಬಾಚಿದ ಸಾಧಕಿ ಅಮೂಲ್ಯ ಪಾಟೀಲ್ ವಿದ್ಯಾರ್ಥಿನಿಗೆ ಪದವಿ ಪ್ರಧಾನ ಮಾಡಲಾಯಿತು. ಒಟ್ಟು ಚಿನ್ನದ ಪದಕ‌ ಪಡೆದ 21 ಜನ ವಿದ್ಯಾರ್ಥಿಗಳಲ್ಲಿ  ಅಮೂಲ್ಯ ಪಾಟೀಲ್  ಅತೀ ಹೆಚ್ಚು 16  ಚಿನ್ನದ ಪದಕಗಳನ್ನು ಪಡೆಯುವುದರ ಮೂಲಕ ಚಿನ್ನದ ಹುಡುಗಿಯಾಗಿ ಹೊರಹೊಮ್ಮಿದ್ದಾಳೆ. ಮೂಲತಃ ಬೀದರ ಜಿಲ್ಲೆಯ ವಿದ್ಯಾರ್ಥಿನಿ ಅಮೂಲ್ಯ ಪಾಟೀಲ್  ಅವರ ತಂದೆ ಬೀದರನ ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು,ತಾಯಿ ಸವಿತಾ ಅವರು ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಮಗಳ ಸಾಧನೆಗೆ ತಾಯಿ ಹೆಮ್ಮೆ ಪಟ್ಟರೆ, ಹೆಮ್ಮೆ ಪಟ್ಟ ತಾಯಿಯನ್ನು ನೋಡಿ ಮಗಳು ಭಾವುಕರಾದ್ರು. ಇದೇ ವೇಳೆ ಮಾಧ್ಯಗಳೊಂದಿಗೆ ಮಾತನಾಡಿರುವ ವಿದ್ಯಾರ್ಥಿನಿ ಅಮೂಲ್ಯ ಪಾಟೀಲ್ ನಿರಂತರ ಓದು,ಸತತ ಪರಿಶ್ರಮ ಹಾಗೂ ಪೋಷಕರ,ಉಪನ್ಯಾಸಕರ ಬೆಂಬಲದಿಂದ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತೆಂದು ತಮ್ಮ ಸಂತೋಷವನ್ನ ಹಂಚಿಕೊಂಡಿದ್ದು, ಮುಂದೆ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಬಿಚ್ಚಿಟ್ಟರು...



Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment