ಅಂತರಾಷ್ಟ್ರೀಯ ಅಂತರಾಷ್ಟ್ರೀಯ

ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ‌ ಸ್ಪಷ್ಟ ಸಂದೇಶ

by 1 on | 2025-05-11 19:37:40 Last Updated by 1 on2026-01-01 04:06:40

Share: Facebook | Twitter | Whatsapp | Linkedin | Visits: 366


ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ‌ ಸ್ಪಷ್ಟ ಸಂದೇಶ

ನವದೆಹಲಿ:ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿನ್ನೆ ಭಾರತ ಮತ್ತು ಪಾಕಿಸ್ತಾನ ಎರಡು ಕದನ ವಿರಾಮ ಘೋಷಿಸಿದ್ದವು. ಆದರೆ ತಡರಾತ್ರಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ತಕ್ಕ ಪ್ರತ್ಯುತ್ತರ ಭಾರತೀಯ ಸೇನೆ ಸಹ ನೀಡಿದೆ.ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮೇರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಜೊತೆಗೆ ಫೋನ್ನಲ್ಲಿ ಮಾತನಾಡಿದ್ದು, ಯಾರ ಮಧ್ಯಸ್ಥಿಕೆಯು ನಮಗೆ ಇಷ್ಟವಿಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.


ಹೌದು ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯು ಬೇಡ. ಆದರೆ ಉಗ್ರರನ್ನು ನಮಗೆ ಹಸ್ತಾಂತರ ಮಾಡಬೇಕು. ಪಾಕ್ ಅಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಯಾರು ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದು ನಮಗೆ ಇಷ್ಟವಿಲ್ಲ. ಕಾಶ್ಮೀರದ ಬಗ್ಗೆ ನಮಗೆ ಸ್ಪಷ್ಟವಾದ ನಿಲುವು ಇದೆ. ಅದರ ಬಗ್ಗೆ ಮಾತನಾಡಲು ಸಿದ್ಧರಿದ್ದರೆ ಚರ್ಚೆಗೆ ರೆಡಿ. ಅದು ಬಿಟ್ಟರೆ ಮಾತನಾಡಲು ಬೇರೇನು ಉಳಿದಿಲ್ಲ ಎಂದು ಜೆಡಿ ವ್ಯಾನ್ಸ್ ಕರೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಸಂದೇಶ ನೀಡಿದ್ದಾರೆ.


ಪಾಕಿಸ್ತಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೀಗ ಖಡಕ್ ಎಚ್ಚರಿಕೆ ನೀಡಿದ್ದಾರೆ.ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆಗೆ ಚರ್ಚೆ ಮಾಡುವ ವೇಳೆ ಮೋದಿ ಹೇಳಿಕೆ ನೀಡಿದ್ದಾರೆ. ಫೋನ್ ನಲ್ಲಿ ಅಮೇರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ಚರ್ಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ನುಗ್ಗಿ ಮತ್ತೆ ಹೊಡಿತೇವೆ ಎಂದು ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಮೋದಿ ಅವರು ಈಗ ಸ್ಪಷ್ಟ ಸಂದೇಶ ನೀಡಿದ್ದಾರೆ.

#OperationSindoor



Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment