ಅಪರಾಧ ಅಪರಾಧ

ಎರಡು ಸಾವಿರ ರೂಪಾಯಿ ಜಗಳದಲ್ಲಿ ಯುವಕನಿಗೆ ಕತ್ತರಿ ಇರಿತ

by 1 on | 2025-06-10 12:30:56 Last Updated by 1 on2026-01-01 06:02:53

Share: Facebook | Twitter | Whatsapp | Linkedin | Visits: 97


ಎರಡು ಸಾವಿರ ರೂಪಾಯಿ ಜಗಳದಲ್ಲಿ ಯುವಕನಿಗೆ ಕತ್ತರಿ ಇರಿತ
ಹಳೆ ಬಾಕಿ ತಂದಿತ್ತು ಪ್ರಾಣಕ್ಕೆ ಕುತ್ತು

ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment