ರಾಜಕೀಯ ರಾಜಕೀಯ

ರೈತ ಸಂಘದ ಹೆಸರು ದುರುಪಯೋಗಕ್ಕೆ ತಕ್ಕ ಪಾಠ ಕಲಿಸುತ್ತೇವೆ: ಗಂಗಪ್ಪ ಮಾದರ

by 1 on | 2025-07-03 21:04:07

Share: Facebook | Twitter | Whatsapp | Linkedin | Visits: 122


ರೈತ ಸಂಘದ ಹೆಸರು ದುರುಪಯೋಗಕ್ಕೆ ತಕ್ಕ ಪಾಠ ಕಲಿಸುತ್ತೇವೆ: ಗಂಗಪ್ಪ ಮಾದರ
ನಗರದ ಪತ್ರಿಕಾಭವನದಲ್ಲಿ ರೈತರಿಂದ ಸುದ್ದಿಗೋಷ್ಠಿ

ಬಾಗಲಕೋಟೆ: ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಎಂಬ ಎರಡು ಸಂಘಟನೆಗಳ ಹೆಸರುಗಳನ್ನು ಅವ್ಯವಸ್ಥಿತವಾಗಿ ಬಳಸುವವರು ನಿಜವಾಗಿ ರೈತ ಸಂಘಕ್ಕೆ ಲಾಯಕ್ಕರೇ ಎಂಬುದನ್ನು ಸಾಬೀತು ಮಾಡಬೇಕು, ಎಂದು ರೈತ ಸಂಘದ ಬೀಳಗಿ ತಾಲೂಕು ಅಧ್ಯಕ್ಷ ಗಂಗಪ್ಪ ಮಾದರ ಕಿಡಿಕಾರಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘ ಒಂದು ಪ್ರತ್ಯೇಕ ಹಾಗೂ ಸರಿಯಾದ ಚಟುವಟಿಕೆ ನಡೆಸುವ ಸಂಘಟನೆ. ಹಸಿರು ಸೇನೆ ಮತ್ತೊಂದು ಸಂಘಟನೆಯಾಗಿದ್ದು, ಇಬ್ಬರ ನಡುವೆಯೂ ಗೊಂದಲ ಆಗುವಂತೆ ಹೆಸರು ಬಳಸಿ  ರೈತರ ಮಧ್ಯೆ ದ್ವಂದ್ವ ಉಂಟು ಮಾಡಲಾಗುತ್ತಿದೆ ಎಂದರು.

ಸಿದ್ದಪ್ಪ ಬಳಗಾನೂರ ನೇತೃತ್ವದ ಕೆಲವರು ಕೆಲವು ಸಮಯದಲ್ಲಿ ತಮ್ಮನ್ನು ರಾಜ್ಯ ರೈತ ಸಂಘದವರು ಎಂದು ಹೇಳುತ್ತಾರೆ, ಮತ್ತೊಮ್ಮೆ ಹಸಿರು ಸೇನೆ ಎಂದು ಲೆಟರ್ ಪ್ಯಾಡ್‌ಗಳಲ್ಲಿ ಸಹಿ ಹಾಕುತ್ತಾರೆ ಎಂದು ಆರೋಪಿಸಿದರು. ಇದು ಎಷ್ಟರ ಮಟ್ಟಿಗೆ ಸರಿ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ರೈತ ಸಂಘದ ಕರ್ತವ್ಯ, ಎಂದು ಅವರು ಹೇಳಿದರು.

ಇಂತಹ ಅವ್ಯವಸ್ಥೆ ಮುಂದುವರಿದರೆ ಸಂಘಟನೆಯ ಶಿಸ್ತಿಗೆ ಧಕ್ಕೆ ಆಗಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ರೈತ ಸಂಘ ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಲಿದೆ ಹಾಗೂ ತಕ್ಕ ರೀತಿಯಲ್ಲಿ ಪಾಠ ಕಲಿಸುತ್ತೆ ಎಂದು ಎಚ್ಚರಿಕೆ ನೀಡಿದರು.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment