ರಾಜಕೀಯ ರಾಜಕೀಯ

ಬಿಜೆಪಿ ಕಾರ್ಯಾಲಯದಲ್ಲಿ ಡಾ.ಶಾಮ ಪ್ರಸಾದ ಮುಖರ್ಜಿ ಜನ್ಮ ದಿನ ಆಚರಣೆ

by 1 on | 2025-07-06 16:19:43

Share: Facebook | Twitter | Whatsapp | Linkedin | Visits: 217


ಬಿಜೆಪಿ ಕಾರ್ಯಾಲಯದಲ್ಲಿ ಡಾ.ಶಾಮ ಪ್ರಸಾದ ಮುಖರ್ಜಿ ಜನ್ಮ ದಿನ ಆಚರಣೆ
ಡಾ.ಶಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು

ಬಾಗಲಕೋಟೆಯ  ನವನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ,ಭಾರತೀಯ ಜನ ಸಂಘದ ಸಂಸ್ಥಾಪಕರಾದ ರಾಷ್ಟ್ರಭಕ್ತ ಡಾ ಶಾಮ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಭಾರತ ಮಾತೆ ಮತ್ತು ಡಾ ಶಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀ P H ಪೂಜಾರ್ ಮಾತನಾಡಿ, ಡಾ ಶಾಮಾ ಪ್ರಸಾದ್ ಮುಖರ್ಜಿ ಅವರ ದೇಶಭಕ್ತಿ, ಪಕ್ಷ ಸಂಘಟನೆ, ಅವರ ತತ್ವ ಸಿದ್ಧಾಂತ, ಆರ್ಟಿಕಲ್ 370 ಅನ್ನು ಅವರು ವಿರೋಧಿಸಿದ್ದು, ಹಿಂದುತ್ವದ ಪ್ರತಿಪಾದನೆ, ಅವರು ಮಾಡಿದ ಹೋರಾಟಗಳ ಬಗ್ಗೆ ಮಾತನಾಡಿದರು. ಅವರ ಮಾರ್ಗದರ್ಶನ ಮತ್ತು ತತ್ವ ಸಿದ್ಧಾಂತಗಳ ಮೇಲೆ ನಡೆದುಕೊಂಡು ಬಿಜೆಪಿ ಬಂದಿದ್ದು, ಇಂದು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದರು. ದೋ ವಿಧಾನ, ದೋ ನಿಶಾನ, ದೋ ಪ್ರಧಾನ ನಹಿ ಚಲೆಗಾ ಎಂದು ಕಾಶ್ಮೀರ ನಲ್ಲಿ ಹೋರಾಟ ಮಾಡಿ ಅಲ್ಲಿಯೇ ಜೀವ ಬಿಟ್ಟ ವಿಚಾರಗಳನ್ನು ಪೂಜಾರ್ ಅವರು ಹೇಳಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕಾಂಬಳೆ, ಡಾ ಶೇಖರ್ ಮಾನೆ, ರಾಘು ನಾಗೂರ, ಚಂದ್ರಕಾಂತ ಕೇಸನೂರ, ರಾಜು ಚಿತ್ತವಾಡಗಿ, ಮಲ್ಲಿಕಾರ್ಜುನ ಭೂಸರಡ್ಡಿ,ಗಣಪತಿ ದುದಾನಿ, ನರೇಂದ್ರ ಕುಪ್ಪಸ್ತ್ , ರಾಜು ಶ್ರೀರಾಮ ಮತ್ತಿತರರು ಉಪಸ್ಥಿತರಿದ್ದರು.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment