ರಾಜಕೀಯ ರಾಜಕೀಯ

ಎಂ.ಎಲ್.ಸಿ ಪಿ.ಹೆಚ್.ಪೂಜಾರ್ ಹುಟ್ಟು ಹಬ್ಬದ ಹಿನ್ನೆಲೆ ವಿಶೇಷ ಪೂಜೆ

by 1 on | 2025-07-16 15:57:53

Share: Facebook | Twitter | Whatsapp | Linkedin | Visits: 147


ಎಂ.ಎಲ್.ಸಿ ಪಿ.ಹೆಚ್.ಪೂಜಾರ್ ಹುಟ್ಟು ಹಬ್ಬದ ಹಿನ್ನೆಲೆ ವಿಶೇಷ ಪೂಜೆ
ಎಂ.ಎಲ್.ಸಿ ಪಿ.ಹೆಚ್.ಪೂಜಾರ್ ಹುಟ್ಟು ಹಬ್ಬದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು,ಅಭಿಮಾನಿಗಳು

ವಿಧಾನ ಪರಿಷತ ಶಾಸಕರಾದ ಪಿ.ಎಚ್. ಪೂಜಾರ ಅವರಿಗೆ ಹುಟ್ಟು ಹಬ್ಬದ ನಿಮಿತ್ಯ  16 - 07 - 2025 ಬುಧವಾರ ಬೆಳಗ್ಗೆ 10:30 ನಿಮಿಷಕ್ಕೆ ಬಾಗಲಕೋಟ್ ಕಿಲ್ಲಾ ಶ್ರೀ ಕೊತ್ತಲೇಶ ಮಾರುತಿ ಮಂದಿರದಲ್ಲಿ, ಹಾಗೂ ಮರಾಠಾ ಅಂಬಾಭವಾನಿ ದೇವಸ್ಥಾನ, ಗಣಪತಿ ದೇವಸ್ಥಾನ ಕೇದಾರನಾಥ ದೇವಸ್ಥಾನ, ಹಾಗೂ ಗುರು ರಾಘವೇಂದ್ರ ದೇವಸ್ಥಾನ, ಗ್ರಾಮ ದೇವತೆ ದೇವಸ್ಥಾನ, ಮಲ್ಲಿಕಾರ್ಜುನ ದೇವಸ್ಥಾನ, ಎಸ್ ಎಸ್ ಕೆ ಸಮಾಜ ಅಂಬಾಭವಾನಿ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ  ಪಿಎಚ್ ಪೂಜಾರ್ ಇವರ ಒಳತಿಗಾಗಿ ಶುಭ ಹಾರೈಸಿ ನಂತರ ಜನ ಸಂಪರ್ಕ ಕಾರ್ಯಾಲಯದಲ್ಲಿ   ಕರುಣೆಯ ತುತ್ತು ,ಮತ್ತು ಬಟ್ಟೆಗಳನ್ನು ಕೊಟ್ಟು , ಅವರ ಜೊತೆ ಸಹ ಭೋಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು , ಈ ಸಂದರ್ಭದಲ್ಲಿ ಡಾಕ್ಟರ್ ಶೇಖರ್ ಮಾನೆ, ಸಂಗನಗೌಡ ಗೌಡರ, ಶಂಭುಗೌಡ ಪಾಟೀಲ್, ವಿರುಪಾಕ್ಷ ಅಮೃತ್ಕರ್, ಚಂದ್ರಕಾಂತ್ ಕೇಸ್ನೂರ್, ಮಲ್ಲಯ್ಯ ಪೂಜಾರ ಹಿರೇಮಠ್, ಮಲ್ಲಿಕಾರ್ಜುನ್ ಸುರಪುರ್, ವಿಶ್ವನಾಥ್ ಪೂಜಾರ್, ರವಿ ಕುಮಟಗಿ, ರಾಮ ಮುದಡಾ,ಬಾಳು ಉಳ್ಳಾಗಡ್ಡಿ,ಪುಕರಾಜ ಬೇತಾಳ , ಅನಂತ ಮಳಗಿ, ಸಂಜು ಡಿಗ್ಗಿ, ಯಲ್ಲಪ್ಪ ಅಂಬಿಗೇರ್, ರಾಜು ಚಿತವಾಡಗಿ,ರಾಜು ಗೌಳಿ, ಶೈಲು ಅಂಗಡಿ, ಡಾ ಕ್ರೀಷ್ಣಾ ಚೌಧರಿ, ಡಾ ಸುದೀರ್ ಜಾಧವ್, ಗಣೇಶ ದುದ್ದಾನಿ, ಮಲ್ಲಪ್ಪ ಕಟಗೇರಿ, ಬಸಪ್ಪ ಪಲ್ಲೆದ, ಶಂಕರ ಮಗಜಿ, ಮಾರುತಿ ಮಗಜಿ, ರಾಜು ಶ್ರೀರಾಮ,ಆಸಗೇಪ್ಪ ತಳವಾರ, ಈರಣ್ಣ ತಂಬಾಕದ, ಮಲ್ಲಪ್ಪ ಯಡಿಗೇರಿ, ಮಲ್ಲಪ್ಪ ಬಡಿಗೇರ,ಮಂಜುನಾಥ ಬಳೂರಗಿ, ಜಗದೇಶ ಪವಾರ್ ,ವಿನಾಯಕ ದೇಸಾಯಿ,ವಿರುಪಾಕ್ಷ ಬೇನಾಳ, ಮೋಹನ್ ಗೋಣಿ, ಶಾಂತಾಬಾಯಿ ಗೋಣಿ, ವಿಜಯಲಕ್ಷೀ ಅಂಗಡಿ, ಮಾರುತಿ ಶೇಟವಾಜಿ,ಗಣಪತಿ ಪತ್ತಾರ ,ವಿರೇಶ ತಳಗಿಹಾಳ, ನಾಗನಗೌಡ ಗೌಡರ,ಸುರೇಶ ಕಟ್ಟಿಮನಿ,ಯಮ್ಮನಪ್ಪ ಮಡ್ಶಂಕರ ಪಾದನಕಟ್ಟಿ,  ಹಾಗೂ ಸ್ನೇಹಿತರು, ಹಿರಿಯರು ಅಭಿಮಾನಿಗಳು ಮುಖಂಡರು ಈ ಸಂದರ್ಭದಲ್ಲಿ ಇದ್ದರು.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment