ಅಪರಾಧ ಅಪರಾಧ

ಎಣ್ಣೆ ಪಾರ್ಟಿ ಬಳಿಕ ಬಿತ್ತು ಹೆಣ.. ಗೆಳೆಯನೇ ಗೆಳೆಯನಿಗೆ ಇಟ್ಟ ಮಹೂರ್ತ

by 1 on | 2025-09-12 16:51:44

Share: Facebook | Twitter | Whatsapp | Linkedin | Visits: 237


ಎಣ್ಣೆ ಪಾರ್ಟಿ ಬಳಿಕ ಬಿತ್ತು ಹೆಣ.. ಗೆಳೆಯನೇ ಗೆಳೆಯನಿಗೆ ಇಟ್ಟ ಮಹೂರ್ತ
ಬೆಚ್ಚಿ ಬೀಳಿಸಿದೆ ಎಣ್ಣೆ ಪಾರ್ಟಿ ನಂತರದ ಕೊಲೆ ಕೇಸ್

ಸ್ನೇಹಿತರ ಎಣ್ಣೆ ಪಾರ್ಟಿ ಬಳಿಕ,ಓರ್ವ ಸ್ನೇಹಿತ ಶವವಾಗಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತನೇ ಸ್ನೇಹಿತನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕೊಲೆಯಾದ ವ್ಯಕ್ತಿಯನ್ನ ಬಸಯ್ಯ‌‌ ಮಠಪತಿ(34) ಎಂದು ಗುರ್ತಿಸಲಾಗಿದೆ.ಆರೋಪಿ ಬಸಯ್ಯ‌ ನಿಂಗನೂರ(24) ಪರಾರಿಯಾಗಿದ್ದಾನೆ.

ಕಳೆದ ಸೆ.11.ರ ರಾತ್ರಿ ಊರ‌ಹೊರಗಡೆ ಭರ್ಜರಿ ಪಾರ್ಟಿ ಮಾಡಿದ‌ ಸ್ನೇಹಿತರು ತೇಲಾಡುತ್ತ ಮನೆ ಕಡೆಗೆ ಹೊರಟ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.ಇಬ್ಬರು ಕೂಡ ಬಸಯ್ಯ ಮಠಪತಿ ಅವರ‌ ಖಾಲಿ ಇರುವ ಮನೆಗೆ ಹೋಗಿದ್ದಾರೆ.ನಂತರ ಬೆಳಗಾಗುವಷ್ಟರಲ್ಲಿ ಬಸಯ್ಯ ಮಠಪತಿ(33) ಶವವಾಗಿ ಪತ್ತೆಯಾಗಿದ್ದಾನೆ.

ಬಸಯ್ಯ ನಿಂಗನೂರ(24) ನಶೆಯಲ್ಲಿ ತೇಲುತ್ತಿದ್ದ ಸ್ನೇಹಿತ‌ ಬಸಯ್ಯ ಮಠಪತಿಯನ್ನ ಹಿಗ್ಗಾಮುಗ್ಗಾ ಥಳಿಸಿ ನಂತರ ಬೆಲ್ಟನಿಂದ ಬಿಗಿದು ‌ಕೊಲೆ ಮಾಡಿದ್ದಾಗಿ‌ ಪೊಲೀಸ್‌ ಮೂಲಗಳು ತಿಳಿಸಿವೆ.

ಬೆಳಗಾಗುವಷ್ಟರಲ್ಲಿ ಒಬ್ನ ಸ್ನೇಹಿತ ಶವವಾಗಿ‌ ಪತ್ತೆಯಾಗಿದ್ದರೆ, ಇನ್ನೊಬ್ಬ ಸ್ನೇಹಿತ ಬೈಕ್ ಸಮೇತ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನ ಮುಂದುವರೆಸಿದ್ದಾರೆ.

ಆರೋಪಿ ಸ್ಥಾನದಲ್ಲಿರುವ ಬಸಯ್ಯ ನಿಂಗನೂರ‌ನನ್ನ ಬಂಧಿಸಲು ಪೊಲೀಸರು‌ ಬಲೆ ಬೀಸಿದ್ದು,ಆರೋಪಿಯ ಬಂಧನದ‌ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment