ನಮ್ಮೂರು ನಮ್ಮೂರು

ಮಹಾರಾಜರ‌ ಕಾಲದ‌ ಮರಗಳ ಮಾರಣ ಹೋಮಕ್ಕೆ ಪರಿಸರ‌ ಪ್ರೇಮಿಗಳ ಆಕ್ರೋಶ

by 1 on | 2025-09-23 12:30:58

Share: Facebook | Twitter | Whatsapp | Linkedin | Visits: 113


ಮಹಾರಾಜರ‌ ಕಾಲದ‌ ಮರಗಳ  ಮಾರಣ ಹೋಮಕ್ಕೆ ಪರಿಸರ‌ ಪ್ರೇಮಿಗಳ ಆಕ್ರೋಶ
ಮರಗಳ ಮಾರಣ ಹೋಮಕ್ಕೆ ಆಕ್ರೋಶ ,ಜಮಖಂಡಿ‌ ನಗರದಲ್ಲಿ ಮರಗಳಿಗೆ ಕೊಡಲಿ ಏಟು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ‌ ನಗರದಲ್ಲಿ ರಾಜಮಹಾರಾಜರ ಕಾಲದ  ಮರಗಳ ಮಾರಣ ಹೋಮಕ್ಕೆ ಪರಿಸರ ಪ್ರೇಮಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.ಜಮಖಂಡಿ ನಗರದಲ್ಲಿ ರಸ್ತೆ ಅಭಿವೃದ್ಧಿ ಹೆಸರಲ್ಲಿ‌ ಐತಿಹಾಸಿಕ ಮರಗಳ ಮಾರಣ ಹೋಮ‌ಮಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಎಸ್.ಆರ್.ಎ ಕ್ಲಬ್ ನಜಂದ ಸಜ್ಜಿ ಹನುಮಾನ ದೇವಸ್ಥಾನದ ವರೆಗಿನ ಮರಗಳನ್ನ ಕತ್ತರಿಸಲಾಗುತ್ತಿದೆ. ನಗರದ ಸೌಂದರ್ಯವನ್ನ ಹೆಚ್ಚಿಸಿದ್ದ,ರಸ್ತೆ ಬದಿ ವ್ಯಾಪಾರಿಗಳಿಗೆ ನೆರಳು ಒದಗಿಸಿದ್ದ ಹಾಗು ಅದೆಷ್ಟೋ ಪಕ್ಷಗಳಿಗೆ ಆಶ್ರಯ ತಾಣವಾಗಿದ್ದ ಮರಗಳು ಕೊಡಲಿ ಏಟಿಗೆ ಬಲಿಯಾಗಿವೆ.

ಈ ವೇಳೆ ಗಿರಮರಗಳನ್ನ ರಕ್ಷಿಸಿ ಅಭಿವೃದ್ಧಿ ಮಾಡಿ ಎಂದು ಸ್ಥಳೀಯ ಮುಖಂಡ ಪ್ರದೀಪ ಮೆಟಗುಡ್ಡ ಅವರು ಒತ್ತಾಯಿಸಿದ್ದಾರೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment