Politics Local

ಕೆ.ಹೆಚ್.ಡಿ.ಸಿ ನಿಗಮದ ಹಗರಣಗಳ ತನಿಖೆಗೆ ಒತ್ತಾಯಿಸಿ ಪಾದಯಾತ್ರೆ ಆರಂಭಿಸಿದ ನೇಕಾರರು

by 1 on | 2024-10-13 19:30:15

Share: Facebook | Twitter | Whatsapp | Linkedin | Visits: 995


ಕೆ.ಹೆಚ್.ಡಿ.ಸಿ ನಿಗಮದ ಹಗರಣಗಳ ತನಿಖೆಗೆ ಒತ್ತಾಯಿಸಿ ಪಾದಯಾತ್ರೆ ಆರಂಭಿಸಿದ ನೇಕಾರರು
ಕೆ.ಹೆಚ್.ಡಿ.ಸಿ ನಿಗಮದ ಹಗರಣಗಳ ತನಿಖೆಗೆ ಒತ್ತಾಯಿಸಿ ಪಾದಯಾತ್ರೆ ಆರಂಭಿಸಿದ ನೇಕಾರರು

ಬನಹಟ್ಟಿ:ಕೆ.ಹೆಚ್.ಡಿ.ಸಿ ನಿಗಮದ ನೂರಾರು ಹಗರಣದ ಮರು ತನಿಖೆಗೆ ಒತ್ತಾಯಿಸಿ ಹಾಗೂ ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪಾದಯಾತ್ರೆ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಿಂದ ಹುಬ್ಬಳ್ಳಿ ವರೆಗೆ ಬೃಹತ್ ಪಾದಯಾತ್ರೆ ಜರುಗಲಿದೆ. ಪಾದಯಾತ್ರೆಯು  ಸಂಜೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮಾರ್ಗವಾಗಿ ಮೂಡಲಗಿ ಪಟ್ಟಣಕ್ಕೆ ತೆರಳಿತು.ಬನಹಟ್ಟಿ ಪಟ್ಟಣದ ನೇಕಾರ ಬಾಂಧವರು ಪಾದಯಾತ್ರಿಕರಿಗೆ ಅದ್ದೂರಿಯಾಗಿ ನೀಡಿ ಬೀಳ್ಕೊಟ್ಟರು.ಇನ್ನು ಈ ಪಾದಯಾತ್ರೆ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿ ತಲುಪಿ ಅಲ್ಲಿಂದ ನೇಕಾರರ ಬೃಹತ್ ಧರಣಿ ಆರಂಭಗೊಳ್ಳಲಿದೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment